-
Belgaum News
*ಬಸ್ತವಾಡ: 4.48 ಕೋಟಿ ರೂ. ವೆಚ್ಚದ ಕಾಮಗಾರಿಗೆ ಪೂಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ನೀರು ನಿರ್ವಹಣಾ ಘಟಕ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ…
Read More » -
Karnataka News
*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*
* *ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ…
Read More » -
Politics
*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ನೀಡುವ ಮೂಲಕ ರಾಜ್ಯ ಸರಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಇದು…
Read More » -
Latest
*ಬ್ರಾಹ್ಮಣ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬ್ರಾಹ್ಮಣ ಸಂಘಟನೆಯನ್ನು ಜಿಲ್ಲೆಯಲ್ಲಿ ಇನ್ನಷ್ಡು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಬ್ರಾಹ್ಮಣ ಸಭಾ ಟ್ರಸ್ಟ್ ಮಹತ್ವದ ತೀರ್ಮಾನ ಕೈಗೊಂಡಿದೆ.ನಗರದಲ್ಲಿ ಫೌಂಡ್ರಿ ಕ್ಲಸ್ಟರ್ ನಲ್ಲಿ…
Read More » -
Karnataka News
*ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ* *ಆನೆಗುಂದಿ ಘಟನೆ ನಂತರ ಎಚ್ಚೆತ್ತ ಸರಕಾರ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗಂಗಾವತಿ ತಾಲೂಕು ಆನೆಗುಂದಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತ ಸರಕಾರ ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಚ್ 6ರಂದು…
Read More » -
Belagavi News
*ರಂಗಸೃಷ್ಟಿಯಿಂದ ಎಂ.ಕೆ.ಹೆಗಡೆ, ಶಿರೀಷ ಜೋಶಿಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರವಿ ಬೆಳಗೆರೆ ದತ್ತಿನಿಧಿ ಪ್ರಶಸ್ತಿ ಪಡೆದ ರಂಗಸೃಷ್ಟಿಯ ಉಪಾಧ್ಯಕ್ಷರೂ ಆಗಿರುವ ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಹಾಗೂ ಧಾರವಾಡದ…
Read More » -
Sports
*ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ* *ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಟೀಮ್ ಇಂಡಿಯಾ*
ಪ್ರಗತಿವಾಹಿನಿ ಸುದ್ದಿ, *ದುಬೈ:* ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಮರ್ಥ ನಿರ್ವಹಣೆ ತೋರಿದ ಭಾರತ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು…
Read More » -
Karnataka News
*ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*
ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು. ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ. ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್ ಲೈನ್ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್ ವೇರ್ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ* *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…
Read More » -
Karnataka News
*ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶುಕ್ರವಾರ ತಾವು ಮಂಡಿಸಿದ 2025- 26ನೇ ಸಾಲಿನ ಬಜೆಯ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು. 1) 2025-26ರ…
Read More » -
Kannada News
*ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More »