-
Latest
*ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್ಇ ಅಮೋಘ ಸೇವೆ* *ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶಂಸೆ*
* ಕಾಹೆರ ಘಟಿಕೋತ್ಸವದಲ್ಲಿ ಸ್ವರ್ಣ ವಿದ್ಯಾರ್ಥಿಗಳಿಗೆ ಅಭಿನಂದನೆ* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ಸ್ವಾಯತ್ತ ವಿಶ್ವವಿದ್ಯಾಲಯದ 15ನೇ…
Read More » -
Karnataka News
*ಸಚಿವ ಸಂಪುಟ ವಿಸ್ತರಣೆಯಾಗುತ್ತಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಏನಂದ್ರು*
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು…
Read More » -
Belagavi News
*ಜಿಐಟಿಯಲ್ಲಿ ಸಂಸ್ಕೃತ ಅಧ್ಯಯನ ಕೇಂದ್ರದ ಪ್ರಾರಂಭೋತ್ಸವ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಲ್ಎಸ್ ಗೋಗಟೆ ತಾಂತ್ರಿಕ ಸಂಸ್ಥೆ (ಕೆಎಲ್ಎಸ್ ಜಿಐಟಿ)ಯಲ್ಲಿ ಹೊಸ ಸಂಸ್ಕೃತ ಅಧ್ಯಯನ ಕೇಂದ್ರ ಪ್ರಾರಂಭೋತ್ಸವ ನಡೆಯಿತು. ಪ್ರಸಿದ್ಧ ಪಂಡಿತ ಶಿವರಾಮ ಕುಲಕರ್ಣಿ…
Read More » -
Latest
*ಗ್ಯಾರೆಂಟಿ ನೆಪದಲ್ಲಿ ಕಾರ್ಯಕರ್ತರ ಸಲಹುವ ಸರ್ಕಾರ: ಪ್ರಹ್ಲಾದ್ ಜೋಶಿ*
ಅನುಷ್ಠಾನ ಸಮಿತಿಗೆ ಮುಂಗಡ ಭತ್ಯೆ; ಗೃಹಲಕ್ಷ್ಮೀ ಕೃಪಾಕಟಾಕ್ಷ ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ಪ್ರಗತಿವಾಹಿನಿ ಸುದ್ದಿ, ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ,…
Read More » -
Belagavi News
*4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
* * *ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು* ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ…
Read More » -
Belagavi News
*ಸವದತ್ತಿ ಅಭಿವೃದ್ಧಿ ಯೋಜನೆ ಶ್ರೇಯಸ್ಸು ಎಚ್.ಕೆ.ಪಾಟೀಲರಿಗೇ ವಿನಃ ಜಗದೀಶ ಶೆಟ್ಟರ್ ಗೆ ಅಲ್ಲ : ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ…
Read More » -
Belagavi News
*KLS GITಯಿಂದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ*
“ಹ್ಯಾಕ್ ಟು ಫ್ಯೂಚರ್ 2.0” – 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ – ಟಿ.ಸಿ.ಎಸ್ ನೊಲೆಜ್ ಪಾರ್ಟ್ನರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ…
Read More » -
Latest
*ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…
Read More » -
Belagavi News
*ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು ) ಅಂತಿಮ ಸೆಮಿಸ್ಟರ್ ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಅಂದರೆ ಇಂದು 30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ . 50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್ ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು , ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ ಪರೀಕ್ಷೆ ಮುಗಿದ…
Read More » -
Karnataka News
*ಹಲವು ಪೊಲೀಸ್ ಅಧಿಕಾರಿಗಳ ಹಠಾತ್ ವರ್ಗಾವಣೆ*
ಭೂಷಣ್ ಬೋರ್ಸೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಪೊಲೀಸ್…
Read More »