-
Belagavi News
*ಮಕ್ಕಳದ್ದು ಸ್ವಚ್ಛ ಮನಸ್ಸು; ಎಳೆ ವಯಸ್ಸಿನಲ್ಲೇ ತಿದ್ದಿ, ತೀಡಿ ರೂಪಿಸಬೇಕು : ನಿರ್ಮಲಾ ಬಟ್ಟಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಕ್ಕಳ ಮನಸ್ಸು ಬಹಳ ಸ್ವಚ್ಛವಾಗಿರುತ್ತದೆ. ಎಳೆ ವಯಸ್ಸಿನಲ್ಲೇ ಅವರನ್ನು ತಿದ್ದಿ, ತೀಡಿದರೆ ಉತ್ತಮ ಪ್ರಜೆಗಳನ್ನಾಗಿ ಬೆಳೆಸಲು ಸಾಧ್ಯ ಎಂದು ಮಹಾಂತೇಶ ನಗರ…
Read More » -
Belagavi News
*ವೈರಲ್ ಆಯ್ತು ಸತೀಶ್ ಜಾರಕಿಹೊಳಿ ಪತ್ರ* *ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದ ಸಂತ್ರಸ್ತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : *ಉದ್ಯಮಿಯೊಬ್ಬರ ಅಪಹರಣದಲ್ಲಿ ಬಂಧಿಸಲ್ಪಟ್ಟಿರುವ ಮಂಜುಳಾ ರಾಮನಗಟ್ಟಿ ನೇಮಕ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಕಳೆದ ವರ್ಷ ಕೊಟ್ಟಿದ್ದ ಪತ್ರವೊಂದು ಈಗ ಸಾಮಾಜಿಕ…
Read More » -
Health
*ಶಿರಸಿ ನಿಸರ್ಗಮನೆ ಡಾ.ವೆಂಕಟರಮಣ ಹೆಗಡೆ ಬೆಳಗಾವಿಯಲ್ಲಿ ಲಭ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಧನ್ವಂತರಿ ಅಂಕಣಕಾರ, ಶಿರಸಿಯ ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ ಮುಖ್ಯಸ್ಥ, ಪತ್ರಿಕೆಗಳಲ್ಲಿ 400ಕ್ಕೂ ಹೆಚ್ಚು ಆಹಾರ ಆರೋಗ್ಯ ಅಂಕಣ ಬರೆದಿರುವ, ಟಿವಿಗಳಲ್ಲಿ…
Read More » -
Sports
*ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*
ರೋಹಿತ್ ಪಡೆಗೆ ಸುಲಭ ತುತ್ತಾದ ನ್ಯೂಜಿಲೆಂಡ್ ಪ್ರಗತಿವಾಹಿನಿ ಸುದ್ದಿ, ದುಬೈ : ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (79ರನ್, 98 ಎಸೆತ, 4 ಬೌಂಡರಿ, 2…
Read More » -
Tech
*ಸ್ಯಾಮ್ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್ ಫೋನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ಗಳು ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್ಗಳ ನಂತರದ ವರ್ಷನ್ ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸೀರೀಸ್ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…
Read More » -
Belagavi News
*ಕಿರಣ ನಿಪ್ಪಾಣಿಕರ್ ವಾರಾಣಸಿಯಲ್ಲಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ, ಪರಿಸರ ಪ್ರೇಮಿ ಕಿರಣ ನಿಪ್ಪಾಣಿಕರ್ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಕ್ಯಾಂಪ್ ಪ್ರದೇಶದಲ್ಲಿ ಬಿಕಾನೇರ್ ಮಿಠಾಯಿವಾಲಾ ಎನ್ನುವ ಹೊಟೆಲ್…
Read More » -
Politics
*ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ…
Read More » -
Belagavi News
*ಲಿಂಗನಮಠದಲ್ಲಿ ಬೆಳವಡಿ ಮಲ್ಲಮ್ಮ ಜ್ಯೋತಿಗೆ ಅದ್ಧೂರಿ ಸ್ವಾಗತ*
ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಭಾರತ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳಾ ಸೈನ್ಯವನ್ನು ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಿಳೆ *ಬೆಳವಡಿ ಮಲ್ಲಮ್ಮ ಜ್ಯೋತಿಗೆ ಲಿಂಗನಮಠದಲ್ಲಿ ಅದ್ಧೂರಿ ಸ್ವಾಗತ…
Read More » -
Karnataka News
*ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರಿ ಮುಂದಿನ ಎರಡು…
Read More » -
Latest
*ಎಚ್ ೫ ಎನ್ ೧ ಹಕ್ಕಿಜ್ವರ: ರೋಗ ತಡೆಗಟ್ಟಲು ಜಿಲ್ಲೆ ಸಿದ್ಧ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನೆರೆಯ ಮಹಾರಾಷ್ಟ್ರ ರಾಜ್ಯದ ಲಾತೂರಿನ ಉದಯಗಿರಿಯಲ್ಲಿ ಎಚ್ ೫ ಎನ್ ೧ ಹಕ್ಕಿಜ್ವರ (ಕೋಳಿ ಶೀತ ಜ್ವರ) ರೋಗೊದ್ರೇಕ ಪತ್ತೆಯಾಗಿದ್ದು, ಗಡಿ…
Read More »