-
Belagavi News
*ಗುರಿ ನಿಶ್ಚಯಿಸಿ ಪರಿಶ್ರಮಿಸಿದರೆ ಯಶಸ್ಸು ಖಚಿತ: ಅನಂತ ಲಾಡ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿ ಓದುತ್ತಿರುವಾಗಲೇ ತಮ್ಮ ಗುರಿಯನ್ನು ನಿಶ್ಚಯಿಸಿ, ಅದನ್ನು ಸಾಧಿಸಲು ಯೋಜಿತವಾಗಿ ಶ್ರಮಿಸಬೇಕು. ಗುರಿ ತಲುಪಲು ಸಹಾಯವಾಗುವಂತೆ ಮಾರ್ಗದರ್ಶಕರಾಗಿರುವ ಶಿಕ್ಷಕರು ಹಾಗೂ ಪಾಲಕರ ನೆರವು ಪಡೆಯಬೇಕು ಎಂದು ನಿವೃತ್ತ ಶಿಕ್ಷಕ ಅನಂತ ಲಾಡ್ ತಿಳಿಸಿದರು. ಆನಮೋಲ್ ವಿವಿಧೋದ್ಧೇಶ ಸಹಕಾರ ಸಂಘದಲ್ಲಿ ಭಾರತ ಹಾಗೂ ಭಾರತೀಯ ಸಂವಿಧಾನ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮದಲ್ಲಿ…
Read More » -
Education
*VTU ಘಟಿಕೋತ್ಸವ ಮುಹೂರ್ತ ನಿಗದಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ವಾರ್ಷಿಕ ಘಟಿಕೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಳೆದ ಕೆಲವು ವರ್ಷಗಳಿಂದ ವಿಶ್ವವಿದ್ಯಾಲಯ…
Read More » -
Belagavi News
ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳ ಆಯ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಶಹಾಪುರದ ಮಹಾತ್ಮ ಫುಲೆ ರಸ್ತೆಯಲ್ಲಿರುವ ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜಶ್ರೀ ಪ್ರದೀಪ್ ವೆರ್ಣೇಕರ, ಕಾರ್ಯದರ್ಶಿಯಾಗಿ ಐಶ್ವರ್ಯ ವೈಭವ್ ವೆರ್ಣೇಕರ್ ಆಯ್ಕೆಯಾಗಿದ್ದಾರೆ.…
Read More » -
Latest
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ಬೆಂಗಳೂರು: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್…
Read More » -
Latest
*ಬಾರಾಮತಿಯಲ್ಲಿ ವಿಮಾನ ದುರಂತ: ಡಿಸಿಎಂ ಅಜಿತ ಪವಾರ್ ಸೇರಿ 6 ಜನರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ, ಬಾರಾಮತಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಖಾಸಗಿ ವಿಮಾನ ಪತನವಾಗಿದೆ. ಅಜಿತ ಪವಾರ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ ಪವಾರ ಸೇರಿ 6ಕ್ಕೂ…
Read More » -
Belagavi News
*ಅಬಕಾರಿ ಸಚಿವ ಹಠಾವೋ, ಅಬಕಾರಿ ಖಾತಾ ಬಚಾವೋ ಆಂದೋಲನ: ಸಂಜಯ ಪಾಟೀಲ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಬೊಕ್ಕಸಕ್ಕೆ ಅತಿ ಹೆಚ್ಚು ರಾಜಸ್ವ (ತೆರೆಗೆ) ನೀಡುತ್ತಿರುವ ಅಬಕಾರಿ ಇಲಾಖೆ, ಇಂದು ಭ್ರಷ್ಟಾಚಾರದ ಸಂಕೋಲೆಯಲ್ಲಿ ಸಿಲುಕಿ ಜನರ ದುಡಿಮೆಯ ದುಡ್ಡು ಅಬಕಾರಿ…
Read More » -
Pragativahini Special
*ಪದ್ಮಶ್ರೀಯಲ್ಲೂ ಸಮಾನರಾದ ಕೋರೆ – ಸಂಕೇಶ್ವರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಆಗಸ್ಟ್ 1 ಕೋರೆ ಮತ್ತು ಆಗಸ್ಟ್ 2ರಂದು ಸಂಕೇಶ್ವರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಳೆದ ಜುಲೈ 31ರಂದು ಪ್ರಗತಿವಾಹಿನಿಯಲ್ಲಿ ಡಾ.ವಿಜಯ ಸಂಕೇಶ್ವರ…
Read More » -
Belagavi News
*ರಾಷ್ಟ್ರೀಯ ಮಟ್ಟದ ಕೃಷಿ -ಹ್ಯಾಕಥಾನ್ನಲ್ಲಿ ಪ್ರಥಮ ವರ್ಷದ ಎಎಂಬಿಐಟಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚಿಗೆ ಕೃಷಿ ವಿಶ್ವ ವಿದ್ಯಾಲಯ ಧಾರವಾಡ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜರುಗಿದ ರಾಷ್ಟ್ರೀಯ ಮಟ್ಟದ ಕೃಷಿ ಹ್ಯಾಕಥಾನ್ ಸ್ಪರ್ಧೆಯಲ್ಲಿ ಬೆಳಗಾವಿಯ ಅನುವರ್ತಿಕ್ ಮಿರ್ಜಿ ಭರತೇಶ್ ಇನ್ಸ್ಟಿಟ್ಯೂಟ್ ಆಫ ಟೆಕ್ನಾಲಜಿಯ ಪ್ರಥಮ ವರ್ಷದ ವಿದ್ಯಾರ್ಥಿ ತಂಡ ಪ್ರಥಮ ಬಹುಮಾನವನ್ನು ಪಡೆದು ಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 140 ತಂಡ ಗಳು ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು . ಎಎಂಬಿಐಟಿ ತಂಡವು “ಸ್ವಯಂಚಾಲಿತ ಬೆಳೆ ರಕ್ಷಕ” ಎಂಬ ನೂತನ್ ಪ್ರಾಜೆಕ್ಟ್ ಅನ್ನು ಪ್ರಸ್ತುತ ಪಡಿಸಿದರು. ರೈತರು ಎದುರಿಸುವ ನೈಜ ಜಗತ್ತಿನ ಕೃಷಿ ಸವಾಲುಗಳನ್ನು ಪರಿಹರಿಸುವತ್ತ ಈ ಯೋಜನೆಯು ಗಮನಹರಿಸಿತು. ವಿಜೇತ ತಂಡವನ್ನು ವಿಟಿಯು ಬೆಳಗಾವಿಯ ಗೌರವಾನ್ವಿತ ಉಪಕುಲಪತಿ ಡಾ. ವಿದ್ಯಾಶಂಕರ್ ಅವರು ಸನ್ಮಾನಿಸಿದರು. ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ ಮತ್ತು ರೂ. 15,000 ನಗದು ಬಹುಮಾನವನ್ನು ನೀಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಭರತೇಶ್ ಆಡಳಿತ ಮಂಡಳಿ ಸದಸ್ಯರು,…
Read More » -
Karnataka News
*ಕೇಂದ್ರದ ಬಿಜೆಪಿ ಸರಕಾರ ರಾಷ್ಟ್ರದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಉಡುಪಿ: ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ…
Read More » -
Belagavi News
*ಬೆಳಗಾವಿ ಅಭಿವೃದ್ಧಿಗೆ ಸಂಘಟಿತ ಹೋರಾಟ : ವಾಣಿಜ್ಯೋದ್ಯಮ ಸಂಘ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಸಮಗ್ರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಎಲ್ಲ ಸಂಘಟನೆಗಳು ಹಾಗೂ ನಾಗರಿಕರೊಂದಿಗೆ ಸಂಘಟಿತ ಹೋರಾಟ ನಡೆಸಲು ವಾಣಿಜ್ಯೋದ್ಯಮ ಸಂಘ ನಿರ್ಧರಿಸಿದೆ. ಸೋಮವಾರ ಧ್ವಜಾರೋಹಣ…
Read More »