26/11 ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು ಭಾರತಕ್ಕೆ ಕರೆತಂದ ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿ : 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವವೂರ್ ರಾಣಾನನ್ನು ಅಧಿಕಾರಿಗಳು ಕೊನೆಗೂ ಭಾರತಕ್ಕೆ ಕರೆತಂದಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯ ರೂವಾರಿಯೇ ಈ ತಹವೂರ್ ರಾಣಾ. ಭಾರತದ ಮೋಸ್ಟ್ ವಾಂಟೆಡ್ ಈ ಉಗ್ರ. ಪಾಕಿಸ್ತಾನದಿಂದ ಕೆನಡಾಗೆ ಹೋಗಿ ನೆಲೆಸಿದ್ದ ಭಯೋತ್ಪಾದಕ ಕೃತ್ಯದ ಹಿನ್ನೆಲೆಯಲ್ಲಿ ಅಮೆರಿಕಾ ಆತನನ್ನು ಬಂಧಿಸಿತ್ತು. ಸದ್ಯ ಭಾರತ ಸರ್ಕಾರದ ಮನವಿ ಹಾಗೂ ದ್ವಿಪಕ್ಷೀಯ ಮಾತುಕತೆಗಳ ಫಲವಾಗಿ ಅಮೆರಿಕಾ ರಾಣಾನನ್ನು ಗಡಿಪಾರು ಮಾಡಿದೆ. ಈ ಹಿನ್ನೆಲೆ ಈತನನ್ನು ಭಾರತಕ್ಕೆ … Continue reading 26/11 ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು ಭಾರತಕ್ಕೆ ಕರೆತಂದ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed