*ಏವಿಯೇಷನ್‌ ಕಲ್ಚರಲ್ ವೀಕ್ ಉದ್ಘಾಟಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಉದ್ಘಾಟಿಸಿದರು. ಪ್ರಯಾಣಿಕರ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯ ಹಿತ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ನಿಯಮಗಳನ್ನು‌ ಪಾಲಿಸುವ ನಿಟ್ಟಿನಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲೆಯ ಶಾಸಕರು, ವಿಮಾನ … Continue reading *ಏವಿಯೇಷನ್‌ ಕಲ್ಚರಲ್ ವೀಕ್ ಉದ್ಘಾಟಿಸಿದ ಸಿಎಂ*