ಡಾ.ಪ್ರಭಾಕರ ಕೋರೆಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ; ಕೋರೆಯವರ ಕಾಯಕ ನಿಷ್ಠೆ ಪ್ರಶಂಸಿಸಿದ ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಭವ್ಯ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ‘ಕಾಯಕರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.  ಡಾ.ಪ್ರಭಾಕರ ಕೋರೆಯವರು ಕಳೆದ 40 ವರ್ಷಗಳಿಂದ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ, ಸಹಕಾರಿ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿತು. ಈ ಸಂದರ್ಭದಲ್ಲಿ ಬೇಲಿಮಠದ ಪೂಜ್ಯರಾದ ಶಿವರುದ್ರ ಮಹಾಸ್ವಾಮೀಜಿ, ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ … Continue reading ಡಾ.ಪ್ರಭಾಕರ ಕೋರೆಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ; ಕೋರೆಯವರ ಕಾಯಕ ನಿಷ್ಠೆ ಪ್ರಶಂಸಿಸಿದ ಡಿ.ಕೆ.ಶಿವಕುಮಾರ