*ಅಯೋಧ್ಯೆ ರಾಮ ಮಂದಿರ: ಮೈಸೂರಿನ ಶಿಲ್ಪಿ ಕೆತ್ತಿದ ಬಾಲರಾಮ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು, ಜನವರಿ 22ರಂದು ಐತಿಹಾಸಿಕ, ಅದ್ಭುತ ಕ್ಷಣಕ್ಕೆ ಇಡೀ ದೇಶವೇ ಸಾಕ್ಷಿಯಾಗಲಿದೆ. ಅಯೋಧ್ಯೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ ಎಂದು ತಿಳಿದುಬಂದಿದೆ. ರಾಮಲಲ್ಲಾ ವಿಗ್ರಹಕ್ಕೆ ಹೆಚ್.ಡಿ.ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆಯ ಕಲ್ಲನ್ನು ಬಳಕೆ ಮಾಡಲಾಗಿದೆ. ಕರ್ನಾಟಕ ಹಾಗೂ ರಾಜಸ್ಥಾನದಿಂದ ತಂದ ಶಿಲೆಯಿಂದ ಒಟ್ಟು ಮೂರು ಶಿಲ್ಪಿಗಳಿಂದ ಮೂರು ರಾಮಲಲ್ಲಾ ಮೂರ್ತಿ ಕೆತ್ತನೆ … Continue reading *ಅಯೋಧ್ಯೆ ರಾಮ ಮಂದಿರ: ಮೈಸೂರಿನ ಶಿಲ್ಪಿ ಕೆತ್ತಿದ ಬಾಲರಾಮ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆ*