*ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ*

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಮಿತ್ ಶಾ ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆ ತೆರೆಯಲು ಶ್ರೀಗಳು ನಿರ್ಧರಿಸಿದ್ದು, ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ನುಡಿದಿರುವುದು ಸಂತಸ ತಂದಿದೆ ಎಂದು ಹೇಳಿದರು. ಬಾಲ ಶ್ರೀರಾಮನ ವಿಗ್ರಹ ಶಿಲ್ಪಿ ಅರುಣ್ … Continue reading *ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ*