ಪ್ರಧಾನಿ ಮೋದಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ದೆಹಲಿಯ ಜಂತರ್-ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ನೊಯ್ಡಾದ ಯುವತಿಯೊಬ್ಬಳು ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವುದನ್ನು ತಾನು ಕ್ಷಮಿಸಿದ್ದೇನೆ. ಯುವಕರು ದಾರಿ ತಪ್ಪಿದ್ದಾರೆ ಅವರನ್ನು ಸರಿದಾರಿಯಲ್ಲಿ ನಡೆಸಿ, ಮಾರ್ಗದರ್ಶನ ಮಾಡುವುದು ನಮ್ಮ ಕರ್ತವ್ಯ ಎಂದು ಮಧ್ಯರಾತ್ರಿ ವಿಡಿಯೋ ಸಂದೇಶ ರಾವಾನಿಸಿರುವ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ತೀಕ್ಷ್ಣವಾಗಿ ಟೀಕಿಸಿದ್ದಾರೆ.Home add -Advt ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಬಿ.ಕೆ.ಹರಿಪ್ರಸಾದ್, ”ತಾನು ಮಾಡಿದರೆ ರಾಜತಂತ್ರ, … Continue reading *ಸೋನಿಯಾ ಗಾಂಧಿಯನ್ನು ‘ಜರ್ಸಿ ಹಸು’ ಎಂದು ನಿಂದಿಸಿದಾಗ, ಚೌಧರಿ ನಗು ‘ಶೂರ್ಪನಖಿ’ಗೆ ಹೋಲಿಸಿದಾಗ, ಸುನಂದಾರನ್ನು’50 ಕೋಟಿ ಗರ್ಲ್ಫ್ರೆಂಡ್’ ಎಂದು ಹೀಯಾಳಿಸಿದಾಗ ತಾಯಿ, ಸಹೋದರಿ, ಮಹಿಳಾ ಮರ್ಯಾದೆ ಪ್ರವಚನ ಯಾವ ಗುಹೆಯಲ್ಲಿ ತಪಸ್ಸು ಮಾಡುತ್ತಿತ್ತು? *
Copy and paste this URL into your WordPress site to embed
Copy and paste this code into your site to embed