*ವಿಪಕ್ಷ ನಾಯಕರು ಮಾತ್ರವಲ್ಲ ರಾಜ್ಯಾಧ್ಯಕ್ಷರ ಹೆಸರೂ ಇಂದೇ ಘೋಷಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಮಂಡಲ ಅಧಿವೇಶ ಆರಂಭವಾಗಿದ್ದರೂ ವಿಪಕ್ಷ ಬಿಜೆಪಿ ಇನ್ನೂ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ನಾಯಕರನ್ನು ಘೋಷಣೆ ಮಾಡದಿರುವುದು ಆಡಳಿತ ಪಕ್ಷ ಕಾಂಗ್ರೆಸ್ ವಾಕ್ಸಮರಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ. ಈ ಮಧ್ಯೆ ಇಂದು ವಿಪಕ್ಷ ನಾಯಕರು ಹಾಗೂ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಆಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಇಂದು ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಇದರ … Continue reading *ವಿಪಕ್ಷ ನಾಯಕರು ಮಾತ್ರವಲ್ಲ ರಾಜ್ಯಾಧ್ಯಕ್ಷರ ಹೆಸರೂ ಇಂದೇ ಘೋಷಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ*