*ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ; ಇದು ಪಿಕ್ನಿಕ್ನಂತಿದೆ*
ಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ ಪ್ರಗತಿವಾಹಿನಿ ಸುದ್ದಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ; ಇದು ಪಿಕ್ನಿಕ್ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.Home add -Advt ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಇಂದು ಬೆಳಗಾವಿಯ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಾಣಂತಿಯರ ಸಾವು ನಿರಂತರವಾಗಿದೆ. ಹಸುಗೂಸುಗಳೂ ಸಾವನ್ನಪ್ಪುತ್ತಿವೆ … Continue reading *ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ; ಇದು ಪಿಕ್ನಿಕ್ನಂತಿದೆ*
Copy and paste this URL into your WordPress site to embed
Copy and paste this code into your site to embed