*ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಘಟನೆ ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಬಿ.ವೈ.ವಿಜಯೇಂದ್ರ ಅವರು ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಅದೋನಿ ಬಳಿ ಹೆದ್ದಾರಿಯಲ್ಲಿ ಅವರ ಬೆಂಗಾವಲು ವಾಹನದ ಎರಡೂ ಟೈರ್ ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಕಾರಣ ವಾಹನ ಸರಿ ಪಡಿಸಲು ತಡವಾಗಿದೆ. ಹಾಗಾಗಿ ಬಿ.ವೈ.ವಿಜಯೇಂದ್ರ 3 ಗಂಟೆ … Continue reading *ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ*