ಸುರಕ್ಷಿತವಾಗಿ ಮಗು ಹೊರಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ, ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೋಟಿ ಕೋಟಿ ಜನರ ಪ್ರಾರ್ಥನೆಗೆ ಫಲ ಸಿಕ್ಕಿದೆ. ದೇವರ ದಯೆಯಿಂದ, ರಕ್ಷಣಾ ಸಿಬ್ಬಂದಿಯ ಶ್ರಮದಿಂದ ಮಗು ಸುರಕ್ಷಿತವಾಗಿ ಹೊರಗೆ ಬಂದಿದೆ. … Continue reading ಸುರಕ್ಷಿತವಾಗಿ ಮಗು ಹೊರಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ