*ನಿಸರ್ಗದ ಮಡಿಲಲ್ಲಿ ಸಚಿವ ಸತೀಶ್ ಜಾರಕಿಹೊಳಿ ಫುಲ್ ರಿಲ್ಯಾಕ್ಸ್.!*
ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇದರ ಪ್ರಮುಖ ಮಾಸ್ಟರ್ ಮೈಂಡ್ ಆಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಲ್ಲಿ ಪ್ರಚಾರ ಮುಗೀತಿದ್ದಂತೆ ಇಂದು ಗೋಕಾಕ ಯೋಗಿ ಕೊಳ್ಳಕ್ಕೆ ಆಗಮಿಸಿ ವಿಶ್ರಾಂತಿ ಪಡೆದಿದ್ದಾರೆ. ಹೌದು… ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ಒಂದು ತಿಂಗಳ ಕಾಲ ಬಾಗಲಕೋಟೆ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಲು ಸಾಕಷ್ಟು ರಣತಂತ್ರ ಹೂಡಿದ್ದು, ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ʻಕೋಟೆʼ ನಾಡಿನಲ್ಲಿ ಪ್ರಚಾರ ಮುಗಿಯುತ್ತಿದ್ದಂತೆ ತಮ್ಮ ʻಕರದಂಟು … Continue reading *ನಿಸರ್ಗದ ಮಡಿಲಲ್ಲಿ ಸಚಿವ ಸತೀಶ್ ಜಾರಕಿಹೊಳಿ ಫುಲ್ ರಿಲ್ಯಾಕ್ಸ್.!*
Copy and paste this URL into your WordPress site to embed
Copy and paste this code into your site to embed