*ಬೈಲಹೊಂಗಲ ಸಂಪೂರ್ಣ ಬಂದ್ ಯಶಸ್ವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರ ಅಭಿವೃದ್ಧಿ ಪ್ರಾಧಿಕಾರಕ್ಕೆ 200 ಕೋಟಿ ಹಣ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಬೈಲಹೊಂಗಲ ಸಂಪೂರ್ಣ ಬಂದ್ ಮಾಡಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಚನ್ನಮ್ಮನ ಸಮಾಧಿ ಸ್ಥಳದಿಂದ ಆರಂಭವಾದ ರ್ಯಾಲಿ ಬಜಾರ ರಸ್ತೆ, ಮೇದಾರ ಗಲ್ಲಿ, ಮರಡಿ ಬಸವೇಶ್ವರ ದೇವಸ್ಥಾನ, ಧಾರವಾಡ ಬೈಯಪಾಸ್ ರಸ್ತೆ, ಚನ್ನಮ್ಮನ ವೃತ್ತ, ಎಪಿಎಂಸಿ ಗಣೇಶ ದೇವಸ್ಥಾನ, ಇಂಚಲ ಕ್ರಾಸ್, ಬಸ್ ನಿಲ್ದಾಣ ಮಾರ್ಗವಾಗಿ ರಾಯಣ್ಣ ವೃತ್ತಕ್ಕೆ ಬಂದು ತಲುಪಿತು. ರಸ್ತೆಯುದ್ದಕ್ಕೂ ಹೋರಾಟಗಾರರು ಸಿಎಂ ವಿರುದ್ಧ ಘೋಷಣೆ … Continue reading *ಬೈಲಹೊಂಗಲ ಸಂಪೂರ್ಣ ಬಂದ್ ಯಶಸ್ವಿ*