*BREAKING: ಬಳ್ಳಾರಿ ಗಲಭೆ: 26 ಆರೋಪಿಗಳ ಪೈಕಿ 25 ಆರೋಪಿಗಳಿಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 26 ಆರೋಪಿಗಳಲ್ಲಿ ೨೫ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.Home add -Advt ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಜನವರಿ 1ರಂದು ಶಾಸಕ ಜನಾರ್ಧನ ರೆಡ್ದಿ ಮನೆ ಬಳಿ ಎರಡು ಗುಂಪುಗಲ ನಡುವೆ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಗುಂಡೇಟಿಗೆ ಕಾಂಗ್ರೆಸ್ ಶಾಸಕ ರಾಜಶೇಖರ್ ಎಂಬುವವರು ಬಲಿಯಾಗಿದ್ದರು.ಈ ಪ್ರಕರಣದಲ್ಲಿ … Continue reading *BREAKING: ಬಳ್ಳಾರಿ ಗಲಭೆ: 26 ಆರೋಪಿಗಳ ಪೈಕಿ 25 ಆರೋಪಿಗಳಿಗೆ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed