*ಬಳ್ಳಾರಿ ಫೈರಿಂಗ್ ಕೇಸ್: ಇಬ್ಬರು ಗನ್ ಮ್ಯಾನ್ ಗಳು ಪೊಲೀಸರ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆಸ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಎನ್ನಲಾದ ಸತೀಶ್ ರೆಡ್ಡಿಯ ಇಬ್ಬರು ಖಾಸಗಿ ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾನ‌ರ್ ವಿಚಾರಕ್ಕೆ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಘರ್ಷಣೆ ವೇಳೆ ಕಲ್ಲು ತೂರಾಟ, ಹೊಡಿಬಡಿ ಸಂದರ್ಭದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಇದೇ ವೇಳೆ ಸತೀಶ್ ರೆಡ್ಡಿಯ ಗನ್ ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ ಎನ್ನಲಾದ … Continue reading *ಬಳ್ಳಾರಿ ಫೈರಿಂಗ್ ಕೇಸ್: ಇಬ್ಬರು ಗನ್ ಮ್ಯಾನ್ ಗಳು ಪೊಲೀಸರ ವಶಕ್ಕೆ*