*ಬಲೂನ್ ಊದುವಾಗ ಅನಾಹುತ: ಗಂಟಲಲ್ಲಿ ಸಿಲುಕಿ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಬಾಲಕ ಬಲೂನ್ ಊದುವಾಗ ಅನಾಹುತ ಸಂಭವಿಸಿ ಗಂಟಲಲ್ಲಿ ಬಲೂನ್ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪದಲ್ಲಿ ನಡೆದಿದೆ.Home add -Advt 13 ವರ್ಷದ ನವೀನ್ ನಾರಾಯಣ ಬೆಳಗಾಂವ್ಕರ್ ಮೃತ ಬಾಲಕ. ಬಲೂನ್ ಊದುವಾಗ ಉಸಿರು ಎಳೆದುಕೊಳ್ಳುತ್ತಿದ್ದಂತೆ ಬಾಲಕನ ಗಂಟಲಲ್ಲಿ ಬಲೂನ್ ಸಿಲುಕಿಕೊಂಡಿದೆ. ಈ ವೇಳೆ ಬಾಲಕ ಉಸಿರುಗಟ್ಟಿ ಒದ್ದಾಡುತ್ತಿದ್ದಾಗ ಮನೆಯವರು ಗಂಟಲಲ್ಲಿ ಸಿಲುಕಿದ್ದ ಬಲೂನು ತೆಗೆಯಲು ಯತ್ನಿಸಿದ್ದಾರೆ ಆದರೆ ಸಾಧ್ಯವಾಗಿಲ್ಲ. ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ … Continue reading *ಬಲೂನ್ ಊದುವಾಗ ಅನಾಹುತ: ಗಂಟಲಲ್ಲಿ ಸಿಲುಕಿ ಬಾಲಕ ಸಾವು*