*ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಸ್ಪರ್ಧೆ: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ … Continue reading *ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಸ್ಪರ್ಧೆ: ಡಿ.ಕೆ. ಸುರೇಶ್*