*ರಾಜ್ಯದ ಪೊಲೀಸರ ವಿರುದ್ಧ ಕೇರಳದಲ್ಲಿ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೈಬರ್ ಕ್ರೈಂ ಪ್ರಕರಣದ ತನಿಖೆಗೆ ತೆರಳಿದ್ದ ಬೆಂಗಳೂರಿನ ಸಿಇಎನ್ ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಸಿಇಎನ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಸೇರಿ ಮೂವರ ವಿರುದ್ಧ ಕೇರಳದಲ್ಲಿ ಎಫ್ ಐ ದಾಖಲಾಗಿದೆ. ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್ ವೇರ್ ಇಂಜಿನಿಯರ್ ಓರ್ವರಿಂದ ಬರೋಬ್ಬರಿ 26 ಲಕ್ಷ ರೂಪಾಯಿ ಹಣವನ್ನು ಆನ್ ಲೈನ್ ಮೂಲಕ ಪಾವತಿಸಿಕೊಂಡು ದುಷ್ಕರ್ಮಿಗಳು ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್ … Continue reading *ರಾಜ್ಯದ ಪೊಲೀಸರ ವಿರುದ್ಧ ಕೇರಳದಲ್ಲಿ FIR ದಾಖಲು*