*ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ*

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.Home add -Advt ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, … Continue reading *ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ*