Latest

*ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮಾತಾಂತರಿಸಲು ಯತ್ನಿಸುತ್ತಿದ್ದ ಆಂಧ್ರಪ್ರದೇಶ ಮೂಲದ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ವಿ.ಎಸ್ ಗಾರ್ಡನ್ ನಲ್ಲಿ ಅಂಧ್ರ ಮೂಲದ ಕೆಲವರು ಹಿಂದೂಗಳನ್ನು ಮತಾಂತರಿಸಲು ಯತ್ನಿಸುತ್ತಿದ್ದರು. ಏಸುಕ್ರಿಸ್ತನ ಕುರಿತ ಕರಪತ್ರ ಹಂಚಿ, ಹಣದ ಆಮಿಷವೊಡ್ಡಿ, ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು.

Home add -Advt

ವಿಷಯ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು ಜೆ.ಜೆ.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮತಾಂತರಕ್ಕೆ ಯತ್ನ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮೂಲದ ವಿಜಯ್, ಶೃತಿ, ನೆಲ್ಸನ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

*ಅಥಣಿಯಿಂದ ಯಾರಿಗೆ ಬಿಜೆಪಿ ಟಿಕೆಟ್; ಮಹೇಶ್ ಕುಮಟಳ್ಳಿ ಹೇಳಿದ್ದೇನು?*

https://pragati.taskdun.com/belagaviathanimahesh-kumatallibjp-ticket/

Related Articles

Back to top button