*ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ಭುಗಿಲೆದ್ದಿವೆ. ನಾಳೆ ರಾಜಧಾನಿ ಬೆಂಗಳೂರು ಬಂದ್ ಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಸಿಲಿಕಾನ್ ಸಿಟಿ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಗೆ ಬರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಬಲವಂತದ ಬಂದ್ ಗೆ ಅವಕಾಶವಿಲ್ಲ. … Continue reading *ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ*