*ಇಸ್ಕಾನ್ನ ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಗೆ ಜಾಮೀನು ನೀಡಿದ ಬಾಂಗ್ಲಾದೇಶ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಬಂಧನವಾಗಿದ್ದಿ ಇಸ್ಕಾನ್ನ ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಅಂತರರಾಷ್ಟ್ರೀಯ ಸಮುದಾಯವು ನ್ಯಾಯಾಂಗ ಕಿರುಕುಳ ಎಂದು ಪರಿಗಣಿಸುವ ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಕೃಷ್ಣ ದಾಸ್ ಅವರನ್ನು 2024 ರ ನವೆಂಬರ್ 25 ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು. ನಂತರ ಇಬ್ಬರು ನ್ಯಾಯಾಧೀಶರ ಪೀಠವು ಬುಧವಾರ ಅವರಿಗೆ ಜಾಮೀನು ನೀಡಿತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಭಾಗವು ಹೈಕೋರ್ಟ್ ತೀರ್ಪನ್ನು ತಡೆಹಿಡಿಯದಿದ್ದರೆ, ಹೈಕೋರ್ಟ್ ಆದೇಶದ … Continue reading *ಇಸ್ಕಾನ್ನ ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಗೆ ಜಾಮೀನು ನೀಡಿದ ಬಾಂಗ್ಲಾದೇಶ ಕೋರ್ಟ್*
Copy and paste this URL into your WordPress site to embed
Copy and paste this code into your site to embed