*ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಸಿಎಂ ಸಿದ್ದರಾಮಯ್ಯ*

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡಿದರು.Home add -Advt ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಅವರ … Continue reading *ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಸಿಎಂ ಸಿದ್ದರಾಮಯ್ಯ*