*ಸರ್ಕಾರ ತನ್ನ ವೈಫಲ್ಯ ಮುಚ್ಚಲು ಪೊಲೀಸ್ ಅಧಿಕಾರಿಗಳ ವಜಾ ಮಾಡುತ್ತಿದೆ: ಯತ್ನಾಳ ಆರೋಪ*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳನ್ನು ವಜಾಗೊಳಿಸುವ ಮೂಲಕ ಸರ್ಕಾರ ತನ್ನ ವೈಫಲ್ಯವನ್ನು ಪೊಲೀಸ್ ಅಧಿಕಾರಿಗಳ ಮೇಲೆ ತೀರಿಸಿಕೊಳ್ಳುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಹತ್ಯೆಗೆ ಒಳಗಾದ ಅಂಜಲಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ ಅವರು ಸರ್ಕಾರದ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ತರಾತುರಿಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತಿದ್ದಾರೆ.‌ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಅಂಜಲಿ ಕೊಲೆಗೆ ಕಾರಣ. ಹುಬ್ಬಳ್ಳಿ-ಧಾರವಾಡದಲ್ಲಿ ರಾಜಾರೋಷವಾಗಿ … Continue reading *ಸರ್ಕಾರ ತನ್ನ ವೈಫಲ್ಯ ಮುಚ್ಚಲು ಪೊಲೀಸ್ ಅಧಿಕಾರಿಗಳ ವಜಾ ಮಾಡುತ್ತಿದೆ: ಯತ್ನಾಳ ಆರೋಪ*