ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
* *ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ* * *ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ* Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಶ್ರೀ … Continue reading ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed