*ಸಮೀಕ್ಷೆ ಹೆಸರಲ್ಲಿ ಸಮಾಜಗಳಲ್ಲಿ‌ ಸಂಘರ್ಷ ಸೃಷ್ಟಿಸಿ ದುರ್ಲಾಭ ಪಡೆಯುವ ಹುನ್ನಾರ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸಮಾಜಗಳಲ್ಲಿ‌ ಸಂಘರ್ಷ ಸೃಷ್ಟಿಸಿ ಅದರ ದುರ್ಲಾಭ ಪಡೆಯಲು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ, ಅದರ ಫಲವೇ ರಾಜ್ಯದಲ್ಲಿನ‌ ಸಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನೆಪದಲ್ಲಿ ಹೊಸ ಜಾತಿ, ಉಪಜಾತಿಗಳ‌ ಸೇರ್ಪಡೆ ಅಧಿಕಾರ ಹಿಂದುಳಿದ ವರ್ಗಗಳ‌ ಆಯೋಗಕ್ಕೆ ಇದೆಯೇ ಅಧ್ಯಯನ ಇಲ್ಲದೆಯೇ ಹೇಗೆ ಹೊಸ ಜಾತಿ‌ ಸೇರ್ಪಡೆ ಮಾಡುತ್ತಾರೆ. ಧರ್ಮದ ಆಧಾರದಲ್ಲಿ ಮೀಸಲಾತಿ‌ ನೀಡಲಾಗದು. ಮೀಸಲಾತಿ‌ ನೀಡುವ ಅಧಿಕಾರ ಸಿಎಂ … Continue reading *ಸಮೀಕ್ಷೆ ಹೆಸರಲ್ಲಿ ಸಮಾಜಗಳಲ್ಲಿ‌ ಸಂಘರ್ಷ ಸೃಷ್ಟಿಸಿ ದುರ್ಲಾಭ ಪಡೆಯುವ ಹುನ್ನಾರ: ಬಸವರಾಜ ಬೊಮ್ಮಾಯಿ*