*ಬಿಜೆಪಿ ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ; ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ ಎಂದು ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ. ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ ವಿರುದ್ಧ ಗುಡುಗಿದ ಮಾಜಿ … Continue reading *ಬಿಜೆಪಿ ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ; ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ ಎಂದು ಕಿಡಿ*