*ಕಾವೇರಿ ವಿಚಾರದಲ್ಲಿ ಸರ್ಕಾರ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ … Continue reading *ಕಾವೇರಿ ವಿಚಾರದಲ್ಲಿ ಸರ್ಕಾರ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*