*ಬರ ಘೋಷಣೆಗೆ ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*

ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬಸವರಾಜ ಬೊಮ್ಮಾಯಿ Home add -Advt ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. … Continue reading *ಬರ ಘೋಷಣೆಗೆ ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*