*ಈ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸದಿದ್ದರೆ ಹೋರಾಟ; ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*
ಬಾಯಿ ಮಾತಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ, ತಕ್ಷಣ ಪರಿಹಾರ ನೀಡಿ ಎಂದು ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡಿತ್ತೇವೆ ಎಂದರೆ ಸಾಲದು, ತಕ್ಷಣ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ ಇಂದು ಶಿಗ್ಗಾವಿ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರ ಬರ … Continue reading *ಈ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸದಿದ್ದರೆ ಹೋರಾಟ; ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed