*ಹಿಜಾಬ್ ನಿಷೇಧವೇ ಆಗಿಲ್ಲ, ಆದೇಶ ವಾಪಾಸ್ ಹೇಗೆ ಪಡೀತಾರೆ? ಸಿಎಂಗೆ ಟಾಂಗ್ ನೀಡಿದ ಮಾಜಿ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಡಳಿತ ಪಕ್ಷದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಹಿಜಾಬ್ ನಿಷೇಧ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಹೇಳಿಕೆ ಕೇವಲ ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.Home add -Advt ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿಲ್ಲ. ಇನ್ನು ನಿಷೇಧ ಆದೇಶ ವಾಪಾಸ್ ಹೇಗೆ … Continue reading *ಹಿಜಾಬ್ ನಿಷೇಧವೇ ಆಗಿಲ್ಲ, ಆದೇಶ ವಾಪಾಸ್ ಹೇಗೆ ಪಡೀತಾರೆ? ಸಿಎಂಗೆ ಟಾಂಗ್ ನೀಡಿದ ಮಾಜಿ ಸಿಎಂ*
Copy and paste this URL into your WordPress site to embed
Copy and paste this code into your site to embed