*ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ; ಕಾಂಗ್ರೆಸ್ ನಿಂದ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಳ್ಳಲು ತಂತ್ರ: ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಕ ಬೊಮ್ಮಾಯಿ ಆರೋಪಿಸಿದ್ದಾರೆ. ನವ ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಶೇ 4% ರಷ್ಟು ಮೀಸಲಾತಿ ನೀಡಿರುವುದು … Continue reading *ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ; ಕಾಂಗ್ರೆಸ್ ನಿಂದ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಳ್ಳಲು ತಂತ್ರ: ಬೊಮ್ಮಾಯಿ ಕಿಡಿ*