*ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*

ಪಿಎಸ್ ಐ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು ದ್ಷೇಷದ ರಾಜಕಾರಣ : ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ … Continue reading *ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*