*ಹಳೆ ಬೇರು ಹೊಸ ಚಿಗುರು ಸೇರಿ ಹೊಸ ಸಂಪುಟ ರಚನೆ: ಬಸವರಾಜ ಬೊಮ್ಮಾಯಿ*

ಪ್ರಧಾನಿ ಮೋದಿಯವರು ಸಂಪುಟ ರಚನೆಯಲ್ಲಿ ಹೊಸ ಆಯಾಮ ನೀಡಿದ್ದಾರೆ: ಬೊಮ್ಮಾಯಿHome add -Advt ಪ್ರಗತಿವಾಹಿನಿ ಸುದ್ದಿ: ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಹಳೆ ಬೇರು ಹೊಸ ಚಿಗುರು ಸೇರಿಸಿ ಹೊಸ ಆಯಾಮ ನೀಡಿದ್ದಾರೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವೆಲ್ಲ ಸಿಎಂ ಆಗಿ ಕೆಲಸ ಮಾಡಿದ್ದೇವೆ. ಹೊಸಬರಿಗೆ ಅವಕಾಶ ಮಾಡಿದ್ದಾರೆ‌ ಈ ಬಾರಿ ಮೈತ್ರಿ ಪಾಲನೆ ಅಗತ್ಯ ಇದೆ. ಪಕ್ಷದವರು ನಮ್ಮಿಂದ … Continue reading *ಹಳೆ ಬೇರು ಹೊಸ ಚಿಗುರು ಸೇರಿ ಹೊಸ ಸಂಪುಟ ರಚನೆ: ಬಸವರಾಜ ಬೊಮ್ಮಾಯಿ*