Kannada NewsLatest

*ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕ್ರ‍ಿತ ಘೋಷಣೆ ಮಾತ್ರ ಬಾಕಿಯಿದೆ.

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಡಿ.21ರಂದು ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಹಿಯಾಗಿ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಮಧ್ಯಾಹ್ನ 2 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಕಲಾವಲಾವಕಾಶವಿತ್ತು. ಹೊರಟ್ಟಿ ಹೊರತುಪಡಿಸಿದರೆ ವಿಪಕ್ಷಗಳಿಂದ ಯಾವುದೆ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ತಿಳಿದುಬದಿದೆ.

ಈ ಹಿನ್ನೆಲೆಯಲ್ಲಿ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದ್ದು, ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

 

*ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಮಪತ್ರ ಸಲ್ಲಿಸಿದ ಹೊರಟ್ಟಿ*

 

https://pragati.taskdun.com/vidhanaparishathspeaker-electionbasavaraj-horatti/

*ಊಟೋಪಚಾರ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button