*ಬೆಳಗಾವಿ- ಹಾಲು‌ ಉತ್ಪಾದಕರ ಸಹಕಾರ ಸಂಘದಿಂದ ಮಹತ್ವದ ನಿರ್ಧಾರ: ಮೃತ ರೈತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಬೆಳಗಾವಿ ಹಾಲು ಉತ್ಪಾದಕರ ಸಂಘವನ್ನು ರಾಜ್ಯದಲ್ಲಿ ಮಾದರಿ ಮಾಡುವ ಗುರಿ: ಬಾಲಚಂದ್ರ ಜಾರಕಿಹೊಳಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ- ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. Home add -Advt ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ … Continue reading *ಬೆಳಗಾವಿ- ಹಾಲು‌ ಉತ್ಪಾದಕರ ಸಹಕಾರ ಸಂಘದಿಂದ ಮಹತ್ವದ ನಿರ್ಧಾರ: ಮೃತ ರೈತರ ಕುಟುಂಬಕ್ಕೆ ಪರಿಹಾರ ಘೋಷಣೆ*