*ಜಗದೀಶ್ ಶೆಟ್ಟರ್ ವಿರುದ್ಧ ಒಂದಾದ ಬೆಳಗಾವಿ ಬಿಜೆಪಿ!* *ಸಂಘ ಪರಿವಾರದಿಂದ ಸಹ ವಿರೋಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಥಳೀಯರಿಗೇ ಟಿಕೆಟ್ ಕೊಡಬೇಕು ಎಂದು ಜಿಲ್ಲೆಯ ಬಿಜೆಪಿ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ, ಜಗದೀಶ ಶೆಟ್ಟರ್, ಮಾಜಿ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಜಗದೀಶ್ ಶೆಟ್ಟರ್ ಅಥವಾ ಮುರುಗೇಶ ನಿರಾಣಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್ ಸಭೆ ಸೇರಿದ ಜಿಲ್ಲೆಯ ನಾಯಕರು, ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ತೀವ್ರವಾಗಿ ಆಕ್ಷೇಪಿಸಿದರು. ರಾಜ್ಯಸಭಾ … Continue reading *ಜಗದೀಶ್ ಶೆಟ್ಟರ್ ವಿರುದ್ಧ ಒಂದಾದ ಬೆಳಗಾವಿ ಬಿಜೆಪಿ!* *ಸಂಘ ಪರಿವಾರದಿಂದ ಸಹ ವಿರೋಧ*