*ಬೆಳಗಾವಿಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆಗಮನ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಯಿಂದ ಕಾಂಗ್ರೆಸ್ ನಾಯಕರು ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ.Home add -Advt ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸ್ವಾಗತಿಸಿದರು. ದೆಹಲಿಯಿಂದ ಒಂದೇ ವಿಮಾನದಲ್ಲಿ 120 ಕಾಂಗ್ರೆಸ್ ನಾಯಕರು ಬೆಳಗಾವಿಗೆ ಆಗಮಿಸಿದ್ದು, ಕಾಂಗ್ರೆಸ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದೆ. *ಖಾದಿ ಉತ್ಸವ, ವಸ್ತು ಪ್ರದರ್ಶನ … Continue reading *ಬೆಳಗಾವಿಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆಗಮನ*
Copy and paste this URL into your WordPress site to embed
Copy and paste this code into your site to embed