*ಬೆಳಗಾವಿಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ರವಿವಾರಪೇಟೆ ಈರುಳ್ಳಿ ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಬೆಂಕಿಗಾಹುತಿಯಾಗಿವೆ.Home add -Advt ಸ್ಟೇಷನರಿ ಅಂಗಡಿ, ಪ್ಲಾಸ್ಟಿಕ್ ಅಂಗಡಿ, ಬಟ್ಟೆ ಅಂಗಡಿಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. *ಖ್ಯಾತ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ … Continue reading *ಬೆಳಗಾವಿಯಲ್ಲಿ ಬೆಂಕಿ ಅವಘಡ*