*ಬೆಳಗಾವಿಯಲ್ಲಿ ಘೋರ ದುರಂತ: ಬಾಗಿನ ಅರ್ಪಿಸಲು ಹೋಗಿ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ತುಂಬಿ ಹರಿಯುತ್ತಿದ್ದ ಕೃಷ್ಣಾನದಿಗೆ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆಯೊಬ್ಬರು ಕಾಅಲು ಜಾಅರಿಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಘಟಟನೆ ನಡೆದಿದೆ. ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಮಾಂಜರಿ ಗ್ರಾಮದ ಸಂಗೀತಾ (40) ನೀರಿನಲ್ಲಿ ಮುಳುಗಿ ನಾಪತ್ತೆಯಾದವರು. ಘಟನಾ ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್, ಉಪತಹಶೀಲ್ದಾರ್, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ. ನದಿಯಲ್ಲಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧಕಾರ್ಯ ನಡೆದಿದೆ. Home add -Advt *BIG BREAKING: ದೆಹಲಿಗೆ ವಾಪಸ್ ಆದ … Continue reading *ಬೆಳಗಾವಿಯಲ್ಲಿ ಘೋರ ದುರಂತ: ಬಾಗಿನ ಅರ್ಪಿಸಲು ಹೋಗಿ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ*