*ಬೆಳಗಾವಿ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರ ಆಯ್ಕೆ*
ಕಾಕತಿಯಲ್ಲಿ ನಡೆಯುವ ೧೦ನೇ ಬೆಳಗಾವಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನೆವರಿ 27ರಂದು ಕಾಕತಿಯ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. Home add -Advt ಹಿರಿಯ ಮಹಿಳಾ ಸಾಹಿತಿ ಶೈಲಜಾ ಬಿಂಗೆ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಂಗಸೃಷ್ಟಿ ತಂಡದ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಶೈಲಜಾ ಭಿಂಗೆಯವರನ್ನು ರಂಗಸೃಷ್ಟಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. ಶೈಲಜಾ ಭಿಂಗೆ ಅವರು ಕಳೆದ 40 ವರ್ಷಗಳಿಗಿಂತ ಹೆಚ್ಚು ಸಮಯದಿಂದ … Continue reading *ಬೆಳಗಾವಿ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರ ಆಯ್ಕೆ*
Copy and paste this URL into your WordPress site to embed
Copy and paste this code into your site to embed