*ಬೆಳಗಾವಿ : ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್*

ಪ್ರಗತಿವಾಹಿನಿ ಸುದ್ದಿ: ರೈತನ ಜಮೀನಿನ ಪಿಟಿ ಶೀಟ್ ಮಾಡಿಕೊಡಲು 4,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾನಾಪುರ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಚೇರಿ ಸರ್ವೇಯರ್ ವಿನೋದ ಸಂಬನ್ನಿ ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ಮಾನಸಾಪುರ ಗ್ರಾಮದ ರೈತ ಸದಾಶಿವ ಕಾಂಬಳೆ ಎಂಬುವವರು ಜಮೀನಿನ ಪಿಟಿ ಶೀಟ್ ಮಾಡಿಸಿಕೊಳ್ಳಲು ಖಾನಾಪುರ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸುವ ವೇಳೆ ಸರ್ವೇಯರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಜೂನ್. 2 ರಂದು ಬೆಳಗಾವಿ ಲೋಕಾಯುಕ್ತ … Continue reading *ಬೆಳಗಾವಿ : ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್*