Belagavi NewsBelgaum NewsKarnataka NewsLatest

*ಬೆಳಗಾವಿಯಲ್ಲಿ ನಾಡದ್ರೋಹಿ MES ಉದ್ಧಟತನ: ನಿಷೇಧದ ನಡುವೆಯೂ ಕರಾಳದಿನ ಆಚರಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮೇಳೈಸಿದೆ. ಈ ನಡುವೆ ನಾಡದ್ರೋಹಿ ಎಂಇಎಸ್ ನಿಷೇಧದ ನಡುವೆಯೂ ಕರಾಳದಿನ ಆಚರಿಸಿದೆ.

ಎಂಇಎಸ್ ಪುಂಡರು ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಅನಧಿಕೃತವಾಗಿ ಕರಾಳದಿನ ಆಚರಿಸಿ ಮೆರವಣಿಗೆ ಮಾಡಿದೆ. ಕರಾಳದಿನ ಆಚರಣೆಗೆ ನಿಷೇಧವಿದ್ದರೂ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ವೃತ್ತದಿಂದ ಮೆರವಣಿಗೆ ನಡೆಸಿದ್ದಾರೆ.

Home add -Advt

ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ, ಕಪ್ಪು ಬ್ಯಾನರ್ ಗಳನ್ನು ಹಿಡಿದು ಮೆರವಣಿಗೆ ನಡೆಸಿದ್ದಾರೆ, ಪೊಲೀಸ್ ಭದ್ರತೆ ನಡುವೆ ಮೆರವಣಿಗೆ ನಡೆದಿದೆ.

Related Articles

Back to top button