
ಜಿಲ್ಲಾಡಳಿತದ ಕಾರ್ಯವೈಖರಿ: ಏನಂದ್ರು ಉಸ್ತುವಾರಿ ಸಚಿವರು? ;ಸದ್ಯಕ್ಕೆ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಡಿ ; ಕಾರಜೋಳ ಸೂಚನೆ
ಅತಿವೃಷ್ಟಿ: ಸಚಿವ ಗೋವಿಂದ ಕಾರಜೋಳ ಸಭೆ: ಹಾನಿ ಕುರಿತು ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲು ಸೂಚನೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – : ಇತ್ತೀಚಿನ ಮಳೆಯಿಂದ ಯಾವುದೇ ರೀತಿಯ ಬೆಳೆ ಅಥವಾ ಮನೆಹಾನಿಯಾಗಿದ್ದರೆ ಕೂಡಲೇ ಪರಿಹಾರ ನೀಡಬೇಕು. ಮನೆಹಾನಿ ಸಮೀಕ್ಷೆಯ ಕುರಿತ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಕೂಡ ಆಯಾ ಗ್ರಾಮ ಪಂಚಾಯತಿಗಳಲ್ಲಿ ಪ್ರದರ್ಶಿಸಬೇಕು. ಈ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.


ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ