*ಮಹಾನಗರ ಪಾಲಿಕೆ ಬಿಕ್ಕಟ್ಟಿಗೆ ಹಿಡನ್ ಅಜೆಂಡಾ ಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ತಪ್ಪಿನಿಂದ ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ತಾಲೂಕಿನ ಹಿರೇವಾಗೇವಾಡಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಿಡನ್ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ, ಜನರಿಗೆ ಸಂಕಷ್ಟ ಎದುರಾಗಿದೆ ಎಂದು ಪರೋಕ್ಷವಾಗಿ ಬೆಳಗಾವಿ ಜಿಲ್ಲಾ ರಾಜಕಾರಣಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಒಬ್ಬರ ಮೇಲೆ ಬೊಟ್ಟು ಮಾಡಿ ತೋರಿಸೋಕೆ ಬರೋದಿಲ್ಲ. ಅಧಿಕಾರಿಗಳು ಅಷ್ಟೇ ಕಾರಣ, ಜನಪ್ರತಿನಿಧಿಗಳು ಅಷ್ಟೇ ಕಾರಣ ಇರ್ತಾರೆ. ಹಿಡನ್ ಅಜೆಂಡಾಗಳು … Continue reading *ಮಹಾನಗರ ಪಾಲಿಕೆ ಬಿಕ್ಕಟ್ಟಿಗೆ ಹಿಡನ್ ಅಜೆಂಡಾ ಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*