ಬೆಳಗಾವಿ ಪೊಲೀಸರ ಮೃಗೀಯ ವರ್ತನೆ; ವಿಕಲಚೇತನ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಕೆಡವಿ ಥಳಿತ; ವಿಡಿಯೋ ವೈರಲ್

https://youtu.be/cyHndHXRDCc ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ವಿಕಲಚೇತನ ವ್ಯಕ್ತಿಯೋರ್ವರಿಗೆ ಬೆಳಗಾವಿ ನಗರದ ಉದ್ಯಮಬಾಗ ಪೊಲೀಸರು ಥಳಿಸಿ ಕ್ರೌರ್ಯ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಥಳಿಸಿದ ವ್ಯಕ್ತಿಯನ್ನು ನಿರಂಜನ ಚೌಗುಲೆ ಎಂದು ಗುರುತಿಸಲಾಗಿದೆ. ವಿಕಲಚೇತನ ವ್ಯಕ್ತಿಯಾಗಿರುವ ನಿರಂಜನ ಚೌಗಲೆಯನ್ನು ಉದ್ಯಮಬಾಗ ಪೊಲೀಸ್ ಠಾಣೆಯ ಐಎಸ್ಐ ಸರ್ದಾರ್ ಮತ್ತಟ್ಟಿ ಹಾಗೂ ಮಲ್ಲಪ್ಪ ಪೂಜಾರಿ ಸೇರಿದಂತೆ ಮೂವರು ಪೊಲೀಸ್ ಪೇದೆಗಳು ಖಾನಾಪುರ ರಸ್ತೆಯಲ್ಲಿರುವ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟ ತೆಗೆದುಕೊಂಡು ಮನೆಗೆ ಹೊರಟ್ಟಿದ್ದಾಗ … Continue reading ಬೆಳಗಾವಿ ಪೊಲೀಸರ ಮೃಗೀಯ ವರ್ತನೆ; ವಿಕಲಚೇತನ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಕೆಡವಿ ಥಳಿತ; ವಿಡಿಯೋ ವೈರಲ್