*ಬೆಳಗಾವಿ ಅಧಿವೇಶನದ ವೇಳೆ ಮರಾಠಿ ಮೇಳಾವ್ ನಡೆಸಲು ಮುಂದಾದ ಎಂಇಎಸ್ ಪುಂಡರ ಗಡಿಪಾರಿಗೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂಧರ್ಭದಲ್ಲಿ ಮರಾಠಿ ಮೇಳಾವ್ ನಡೆಸಲು ನಿರ್ಧರಿಸಿರುವ ಎಂಇಎಸ್ ಪುಂಡರನ್ನು ಬಂಧಿಸಿ ಗಡಿಪಾರು ಮಾಡುವಂತೆ ಜಿಲ್ಲಾ ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷಬೀಜ ಬಿತ್ತಿ ,ಮುಗ್ಧ ಮರಾಠಿ ಭಾಷಿಕರನ್ನು ಪ್ರಚೋದಿಸಲು ಬೆಳಗಾವಿಯಲ್ಲಿ ಪದೇ ಪದೇ ನಾಡವಿರೋಧಿ ಚಟುವಟಿಕೆಗಳನ್ನು ನಡೆಸಿ ಬೆಳಗಾವಿಯ ಶಾಂತಿಗೆ ಭಂಗ ತರುತ್ತಿರುವ ಎಂಇಎಸ್ ಸಂಘಟನೆಯನ್ನು ತಕ್ಷಣ ನಿಷೇಧಿಸುವ ನಿರ್ಣಯವನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೈಗೊಳ್ಳಬೇಕೆಂದು ಬೆಳಗಾವಿ ಜಿಲ್ಲಾ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ … Continue reading *ಬೆಳಗಾವಿ ಅಧಿವೇಶನದ ವೇಳೆ ಮರಾಠಿ ಮೇಳಾವ್ ನಡೆಸಲು ಮುಂದಾದ ಎಂಇಎಸ್ ಪುಂಡರ ಗಡಿಪಾರಿಗೆ ಆಗ್ರಹ*